ಬೆಳಗಿನ ಉಪಾಹಾರ ಬಿಡುವ ಮುನ್ನ ಇರಲಿ ಎಚ್ಚರ! ಅಧ್ಯಯನದಲ್ಲಿ ಹೊರಗೆ ಬಿತ್ತು ಶಾಕಿಂಗ್ ಸುದ್ದಿ

ಬೆಳಗಿನ ಉಪಾಹಾರ ಬಿಡುವ ಮುನ್ನ ಇರಲಿ ಎಚ್ಚರ! ಅಧ್ಯಯನದಲ್ಲಿ ಹೊರಗೆ ಬಿತ್ತು ಶಾಕಿಂಗ್ ಸುದ್ದಿ

ಬೆಳಗಿನ ತಿಂಡಿ ಸೇವಿಸದಿದ್ದರೆ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು ಅಂತ ಅಧ್ಯಯನವೊಂದರಲ್ಲಿ ತಿಳಿದಿದೆ. ಬುದ್ಧಿಮಾಂದ್ಯತೆಯಿಂದ ಮೆದುಳಿನ ಆರೋಗ್ಯವನ್ನು ಹಾಳು ಮಾಡುತ್ತದೆ. ದಿನಗಳು ಕಳೆದಂತೆ ಆಲೋಚನಾ ಶಕ್ತಿ, ನೆನಪಿನ ಶಕ್ತಿ ಕೂಡಾ ಕಡಿಮೆಯಾಗುತ್ತದೆ.




ಬೆಳಗಿನ ಉಪಾಹಾರ ಬಿಡುವ ಮುನ್ನ ಇರಲಿ ಎಚ್ಚರ! ಅಧ್ಯಯನದಲ್ಲಿ ಹೊರಗೆ ಬಿತ್ತು ಶಾಕಿಂಗ್ ಸುದ್ದಿ
ಬ್ಯುಸಿ ಲೈಫಲ್ಲಿ ಸರಿಯಾಗಿ ಉಪಹಾರ (Breakfast) ಸೇವಿಸಲ್ಲ. ಕೆಲವರು ಆಫೀಸಿಗೆ, ಶಾಲೆ- ಕಾಲೇಜಿಗೆ ಹೋಗುವ ಗಡಿಬಿಡಿಯಲ್ಲಿ ಬೆಳಿಗ್ಗೆ ಬ್ರೇಕ್ ಫಾಸ್ಟ್ ಮಾಡಲ್ಲ. ಇನ್ನು ಕೆಲವರು ದೇಹದ ತೂಕ ಇಳಿಸಲು ಉಪಹಾರ ತಿನ್ನಲ್ಲ. ಇದು ಒಳ್ಳೆಯ ಜೀವನ ಶೈಲಿಯಲ್ಲ. ಬೆಳಿಗ್ಗೆ ಉಪಹಾರ ಸೇವಿಸಿದರೆ ಬೇರೆ ಸಮಸ್ಯೆಗಳ ಹುಟ್ಟುವಿಕೆಗೆ ಕಾರಣವಾಗುತ್ತದೆ. ಅಧ್ಯಯನವೊಂದರಲ್ಲಿ ಬೆಳಗಿನ ಉಪಾಹಾರವನ್ನು ಬಿಡುವುದರಿಂದ ಬುದ್ಧಿಮಾಂದ್ಯತೆಗೆ ಕಾರಣವಾಗಬಹುದು ಎಂದು ತಿಳಿದುಬಂದಿದೆ. ಬೆಳಗಿನ ಉಪಾಹಾರ ದಿನದ ಪ್ರಮುಖ ಊಟ ಇದ್ದಂತೆ. ಹೀಗಂತೆ ನಿಮ್ಮ ಮನೆಯಲ್ಲಿ ಹೇಳುತ್ತಿರುತ್ತಾರೆ. ಆದರೆ ಅವರ ಮಾತಿಗೆ ತಲೆಕೆಡಿಸಿಕೊಳ್ಳದೆ ಉಪಹಾರ ಸೇವಿಸದೇ ಇರುವವರು ಹಲವಾರು ಜನ ಇದ್ದಾರೆ. ಹೀಗೆ ಮಾಡುವುದು ತಪ್ಪು. ಉತ್ತಮ ಆರೋಗ್ಯಕ್ಕೆ ಬೆಳಗಿನ ಟಿಫಿನ್ ಅನಿವಾರ್ಯ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.